ನೀವಿಲ್ಲಿದ್ದೀರಿ: ವಿಜಯ ಕರ್ನಾಟಕ » ಕರ್ನಾಟಕ » ರಾಜ್ಯ ರಾಜಕೀಯ
ಶಾಸಕರಾಗಿ ಬಿ.ವೈ.ರಾಘವೇಂದ್ರ ಪ್ರಮಾಣ
|ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆ ಆಗಿದ್ದ ಬಿ.ವೈ.ರಾಘವೇಂದ್ರ ಅವರು ಶಾಸಕರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ನೂತನ ರಾಜ್ಯಪಾಲರ ಪ್ರಮಾಣ ಸೆ.1ಕ್ಕೆ
|ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿರುವ ವಾಜುಬಾಯ್ ರೂಢಾಬಾಯ್ ವಾಲಾ ಅವರು ಸೆ.1ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ದಸರಾ ಬಳಿಕವೇ ಸಂಪುಟ ವಿಸ್ತರಣೆ
|ಗಣೇಶ ಚತುರ್ಥಿ ಬಳಿಕ ಆಗಬೇಕಿದ್ದ ಸಂಪುಟ ವಿಸ್ತರಣೆ ಪ್ರಕ್ರಿಯೆ ದಸರಾ ಪೂರ್ಣಗೊಳ್ಳುವವರೆಗೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ.
ಹಬ್ಬದ ಬಳಿಕ ಸಂಪುಟ ವಿಸ್ತರಣೆ ಖಚಿತ
| ಸಂಪುಟ ವಿಸ್ತರಣೆ, ಪುನಾರಚನೆ ಪೈಕಿ ಯಾವುದಕ್ಕೆ ಆದ್ಯತೆ ನೀಡಬೇಕು
ಎನ್ನುವ ಬಗ್ಗೆ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಯಲ್ಲಿ ಒಮ್ಮತಾಭಿಪ್ರಾಯ ಮೂಡಿಲ್ಲ.
ಆದರೆ ಸಿದ್ದರಾಮಯ್ಯ ಸಂಪುಟದಲ್ಲಿ ಖಾಲಿಯಿರುವ ಸ್ಥಾನ ಭರ್ತಿಯಾಗುವುದು ಖಚಿತವಾಗಿದ್ದು,
ಗಣೇಶ ಚತುರ್ಥಿ ಬಳಿಕ ಈ ಪ್ರಕ್ರಿಯೆ ನಡೆಯಲಿದೆ.
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಜ್ಜಾಗಿ: ದಿಗ್ವಿಜಯ್ ಸೂಚನೆ
|ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸಬೇಕು.
ಸದಸ್ಯತ್ವ ಅಭಿಯಾನವನ್ನು ಪರಿಣಾಮಕಾರಿಯಾಗಿ ಮಾಡಬೇಕು. ಐಟಿ, ಇ-ಆಡಳಿತ ಮತ್ತು ಇ -
ಮಾರ್ಕೆಟಿಂಗ್ಗೆ ಒತ್ತು ಕೊಡಬೇಕು ಎಂದು ಸರಕಾರಕ್ಕೆ ಸೂಚಿಸಲಾಗಿದೆ ಎಂದು ರಾಜ್ಯ
ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.
ಡಿಸಿಎಂ ಹುದ್ದೆ ಹೈಕಮಾಂಡ್ ಮಧ್ಯೆ ಪ್ರವೇಶವಿಲ್ಲ: ದಿಗ್ವಿಜಯ್ ಸಿಂಗ್
|ಡಿಸಿಎಂ ಹುದ್ದೆ ಸೃಷ್ಟಿ ವಿಚಾರದಲ್ಲಿ ಹೈಕಮಾಂಡ್ ಮಧ್ಯೆ ಪ್ರವೇಶಿಸುವುದಿಲ್ಲ. ಈ ಬಗ್ಗೆ
ಮುಖ್ಯಮಂತ್ರಿಯವರು ನಿರ್ಧಾರ ಕೈಗೊಳ್ಳುತ್ತಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ
ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಕೈ ಮೇಲು, ಕಮಲ ಸೋಲು: ಸಿಕ್ಕಿದ್ದು ಶಿಕಾರಿ, ಕೈ ಕೊಟ್ಟ ಬಳ್ಳಾರಿ
ಏಜೆನ್ಸೀಸ್ | |ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, 2 ಕಾಂಗ್ರೆಸ್ ಪಾಲಾಗಿದ್ದರೆ, ಬಿಜೆಪಿ ಒಂದನ್ನು ಉಳಿಸಿಕೊಂಡಿದೆ.
ನಾಳೆ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ
|ಸಿದ್ದರಾಮಯ್ಯ ಸಂಪುಟದ ಪುನಾರಚನೆ ಆಗಲಿದೆಯೋ ಅಥವಾ ಖಾಲಿ ಸ್ಥಾನಗಳು ಭರ್ತಿಯಾಗಲಿವೆಯೇ
ಎಂಬ ಪ್ರಶ್ನೆಗೆ ಮಂಗಳವಾರ ನಡೆಯಲಿರುವ ಸಮನ್ವಯ ಸಮಿತಿಯಲ್ಲಿ ಉತ್ತರ ಸಿಗುವ
ನಿರೀಕ್ಷೆಯಿದೆ.
ಮೂರು ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ಇಂದು
|ಭಾರಿ ಕುತೂಹಲ ಮೂಡಿಸಿರುವ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮತ ಎಣಿಕೆ ಸೋಮವಾರ
ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.
ವಿಧಾನಮಂಡಲದ 15 ಸಮಿತಿಗಳ ರಚನೆ
ವಿಕ ಸುದ್ದಿಲೋಕ | |ವಿಧಾನಮಂಡಲದ ನಾನಾ ಸಮಿತಿಗಳಿಗೆ ನೂತನ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ ಮಾಡಿ ವಿಧಾನಸಭೆ
ಸಚಿವಾಲಯ ಆದೇಶ ಹೊರಡಿಸಿದೆ. 2014-15ನೇ ಸಾಲಿನ ಈ ಹೊಸ ಸಮಿತಿಗಳು ಆ.21ರಿಂದ
ಅಸ್ತಿತ್ವಕ್ಕೆ ಬಂದಿವೆ.